
ದೆಹಲಿಯ ಆಕಾಶವಾಣಿ ಭವನದಲ್ಲಿ ಬೆಂಕಿ ಅನಾಹುತ
ನವದೆಹಲ: ನವದೆಹಲಿಯ ಆಕಾಶವಾಣಿ ಭವನದಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ದೆಹಲಿಯ ಸಂಸದ ಮಾರ್ಗ್ನಲ್ಲಿರುವ ಆಕಾಶವಾಣಿ ಭವನದಲ್ಲಿ ಬೆಳಗಿನ ಜಾವ 5.57 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಫೈರ್ ಸರ್ವಿಸಸ್ ( ಡಿಎಫ್ಎಸ್) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಕ್ಷಣವೇ 8 ಅಗ್ನಿಶಾಮಕದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಅಗ್ನಿನಂದಿಸುವ ಕೆಲಸದಲ್ಲಿ ನಿರತವಾಗಿವೆ. 101ನೇ ನಂಬರ್ ಕೋಠಡಿಯಿಂದ ಅಗ್ನಿ ಅನಾಹುತ ಸಂಭವಿಸಿದ್ದು, ವಿದ್ಯುತ್ ಉಪಕರಣಗಳಿಂದ ಅಗ್ನಿ ಅನಾಹುತ
ಈಶ್ವರಪ್ಪನವರು ಪಿಡಿಒಗಳಲ್ಲಿ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ
ಹುಬ್ಬಳ್ಳಿ : ಪಿಡಿಒಗಳಿಗೆ ಸಚಿವ ಕೆ.ಎಸ್. ಈಶ್ವರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗಳಿಗೆ ಮುಂಬಡ್ತಿ ನೀಡುವ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 170 ಕ್ಕೂ ಹೆಚ್ಚು ಸಹಾಯಕ ನಿರ್ದೇಶಕರ ಹುದ್ದೆ ಖಾಲಿ ಇವೆ. ಅವುಗಳ ಪಿಡೊಗಳಿಗೆ ಬಡ್ತಿ
ನಿಮ್ಮ ಆರೋಗ್ಯದ ಬಗ್ಗೆ ಉಗುರು ಹೇಳುತಂತೆ..!
ಹೌದು ನಮ್ಮ ದೇಹದ ಅಂಗಗಳು ನಮ್ಮ ಆರೋಗ್ಯದ ಬಗ್ಗೆ ತಿಳಿಸುತ್ತದೆ. ಅದರಲ್ಲಿ ಉಗುರಿನಿಂದಲೂ ಆರೋಗ್ಯ ಸಮಸ್ಯೆಯ ಬಗ್ಗೆ ತಿಳಿದುಕೊಳ್ಳಬಹುದು. ಹೇಗೆ ಅಂತೀರ ಉಗುರುಗಳು ಹಳದಿ ಬಣ್ಣಕ್ಕೆ ತಿರುಗಿದರೆ ಉಸಿರಾಟದ ಸಮಸ್ಯೆ, ಮಧುಮೇಹ, ಹಳದಿ ಜಾಂಡೀಸ್ ಬಗ್ಗೆ ಸೂಚಿಸುತ್ತದೆ. ಬಿಳಿ ಚುಕ್ಕೆಗಳು ಇದ್ದರೆ ಶಿಲೀಂಧ್ರ ಸೋಂಕಿದೆ ಎಂದರ್ಥ. ಕಪ್ಪು ಕಲೆಗಳು ಇದ್ದರೆ, ರಕ್ತ ಹೆಪ್ಪುಗಟ್ಟಿದ ಎಂದು ತಿಳಿಸುತ್ತದೆ. ಉಗುರು ಒಡೆದರೆ ಅದು ವಿಟಮಿನ್ ಕೊರತೆ. ಉಗುರು ಸಿಪ್ಪೆ ಸುಲಿದರೆ ಥೈರಾಯ್ಡ್ ಸಮಸ್ಯೆಯನ್ನು