Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

0

 

ದಾವಣಗೆರೆ: ಹರಿಹರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ (ಓಊಒ) ವಿವಿಧ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕ ಅಧಿಕಾರಿಗಳನ್ನು ಸಂಪರ್ಕಿಸಲು  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಹರಿಹರ ಕಚೇರಿ ತಿಳಿಸಿದ್ದಾರೆ.

Leave A Reply

Your email address will not be published.