LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಲಾವಂಚದ ಬೇರು ಮನೆಯಲ್ಲಿ ತಂದಿಟ್ಟರೆ ಮಾಟ ಮಂತ್ರ ದೃಷ್ಟಿ ದೋಷ ಶತ್ರು ದೃಷ್ಟಿ ನಿಮಗೆ ತಾಕುವುದಿಲ್ಲ!

ಲಾವಂಚದ ಬೇರು ಮನೆಯಲ್ಲಿ ತಂದಿಟ್ಟರೆ ಮಾಟ ಮಂತ್ರ ದೃಷ್ಟಿ ದೋಷ ಶತ್ರು ದೃಷ್ಟಿ ನಿಮಗೆ ತಾಕುವುದಿಲ್ಲ!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಿಮ್ಮ ಮನೆಯಲ್ಲಿ ಏಳಿಗೆ ಎನ್ನುವುದು ಆಗುತ್ತಿಲ್ಲ, ಮಾಟಮಂತ್ರದ ಪ್ರಯೋಗ ನಡೆದಿದ್ದರೆ, ಮನೆಯಲ್ಲಿ ಗಂಡ ಹೆಂಡತಿ ನಡುವೆ ಜಗಳವಾಗುತ್ತಿದ್ದರೆ, ಇನ್ನು ನಿಮ್ಮ ಮನೆಯಲ್ಲಿ ಆರೋಗ್ಯ ಸಮಸ್ಯೆಯಿದ್ದರೆ, ಮಾಡುವಂತಹ ಪ್ರತಿಯೊಂದು ಕೆಲಸದಲ್ಲಿ ಸಮಸ್ಯೆ ಎದುರಾಗುತ್ತಿದ್ದರೆ, ಒಂದು ತಂತ್ರವನ್ನು ನಿಮ್ಮ ಮನೆಯಲ್ಲಿ ಒಮ್ಮೆ ಮಾಡಿ ನೋಡಿ, ವಿಶೇಷವಾದ ಪಾಸಿಟಿವ್ ಶಕ್ತಿ ಎನ್ನುವುದು ನಿಮ್ಮ ಮನೆಯಲ್ಲಿ ವೃದ್ಧಿಯಾಗುತ್ತದೆ. ನಿಮ್ಮ ಮನೆಯ ಎಲ್ಲಾ ಕಷ್ಟಗಳು ನಿವಾರಣೆಯಾಗಿ ನಿಮ್ಮ ಮನೆಯವರಿಗೆ ದೈವ ಬಲ ಹೆಚ್ಚಾಗುತ್ತದೆ. ಇನ್ನು ಪ್ರಯೋಗವನ್ನು ಯಾವ ರೀತಿ ಮಾಡಬೇಕು, ಹಾಗೂ ಹೇಗೆ ಮಾಡಬೇಕು ಎನ್ನುವುದನ್ನು ಸಂಪೂರ್ಣವಾಗಿ ನೋಡೋಣ ಬನ್ನಿ

ಒಂದು ತಂತ್ರವನ್ನು ಮಾಡೋದಕ್ಕೆ ಅದ್ಭುತವಾದಂತಹ ಲಾವಂಚದ ಬೇರು ಬೇಕಾಗುತ್ತದೆ. ಲಾವಂಚದ ಬೇರನ್ನು ತೆಗೆದುಕೊಂಡು ಬಂದು ಪ್ರಯೋಗವನ್ನು ಮಂಗಳವಾರ ಮಾಡಬೇಕಾಗುತ್ತದೆ. ಪ್ರಯೋಗವನ್ನು ಮಾಡುವ ಮೊದಲು ಸ್ನಾನ ಮಾಡಿ ದೇವರ ಪೂಜೆ ಮುಗಿಸಿದ ನಂತರ ಪ್ರಯೋಗವನ್ನು ಮಾಡಬೇಕು. ಇನ್ನು ಮೊದಲು ಒಂದು ಗಾಜಿನ ಲೋಟದಲ್ಲಿ ನೀರನ್ನು ತಗೆದುಕೊಳ್ಳಬೇಕು. ಇನ್ನು ಗಾಜಿನ ಲೋಟಕ್ಕೆ ನೀರು ತುಂಬಿಸಿದ ನಂತರ ಇದಕ್ಕೆ ಕೊಂಚ ಕಲ್ಲುಪ್ಪನ್ನು ಹಾಕಬೇಕು. ನಾವು ಕಲ್ಲುಪ್ಪನ್ನು ಸಾಕಷ್ಟು ಬಾರಿ ದೃಷ್ಟಿ ತೆಗೆಯಲು ಬಳಸುತ್ತೇವೆ.

ಯಾವುದೇ ನೆಗಟಿವ್ ಎನರ್ಜಿಯನ್ನು ತೆಗೆಯುವ ಶಕ್ತಿ ಕಲ್ಲುಪಿಗೆ ಇರುತ್ತದೆ. ತದನಂತರ ದೇವರ ಕೊನೆಯಲ್ಲಿ ಇಟ್ಟಿರುವಂಥಹ ಹರಿಶಿಣವನ್ನು ತಗೆದುಕೊಂಡು ಅದನ್ನು ನೀರಿಗೆ ಸೇರಿಸಬೇಕು. ಎರಡು ಚಿಟಿಕೆ ಹರಶಿಣವನ್ನು ನೀರಿಗೆ ಹಾಕಿದ ನಂತರ, ಲಾವಂಚದ ಬೇರನ್ನು ತೆಗೆದುಕೊಂಡು ನಿಮ್ಮ ಮನೆ ದೇವರ ಹೆಸರಿನ ಜೊತೆಗೆ ತಾಯಿ ಚಾಮುಂಡೇಶ್ವರಿ ದೇವಿಯ ಹೆಸರನ್ನು ನೆನೆದು ನೀರಿಗೆ ಹಾಕಬೇಕು. ಇನ್ನು ಇದೆ ರೀತಿ ಒಂದು ನಿಂಬೆ ಹಣ್ಣನ್ನು ತೆಗೆದುಕೊಂಡು ನಮ್ಮ ಮನೆಯ ಎಲ್ಲಾ ದೃಷ್ಟಿ ದೋಷ ಹಾಗೂ ಎಲ್ಲಾ ಮಾಟ ಮಂತ್ರ ಪ್ರಭಾವಗಳು ನಿವಾರಣೆ ಆಗಬೇಕು ಎಂದು ನಿಮ್ಮ ಮನೆ ದೇವರ ಜೊತೆಗೆ ತಾಯಿ ದುರ್ಗಾ ದೇವಿಯ ಹೆಸರನ್ನು ಪ್ರಾರ್ಥಿಸಿಕೊಂಡು, ನಿಂಬೆ ಹಣ್ಣನ್ನು ನೀರಿಗೆ ಹಾಕಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882

ನಿಂಬೆ ಹಣ್ಣು ಗಾಜಿನ ಲೋಟದಲ್ಲಿ ತೇಲುತ್ತಿರಬೇಕು, ಇನ್ನು ನಿಂಬೆ ಹಣ್ಣು ಪದೇ ಪದೇ ನೀರಿನಲ್ಲಿ ಮುಳುಗುತ್ತಿದ್ದರೆ, ನಿಮ್ಮ ಮನೆಗೆ ದೃಷ್ಟಿ ದೋಷವಾಗಿದೆ ಎಂದರ್ಥ. ಒಂದು ತಂತ್ರವನ್ನು ನೀವು ಮಂಗಳವಾರ ಶುರು ಮಾಡಬೇಕು. ಇನ್ನು ಮುಂದಿನ ಸೋಮವಾರ ಬೆಳ್ಳಿಗೆ ಅಥವಾ ಸಂಜೆ ಲೋಟದ ಪ್ರತಿಯೊಂದು ವಸ್ತುವನ್ನು ನೀವು ಬದಲಾಯಿಸಬೇಕು. ಇನ್ನು ಒಂದು ತಂತ್ರವನ್ನು ನೀವು ಮಾಡಿದ ಬಳಿಕ ನೀವು ಇದನ್ನು ಅಡುಗೆ ಮನೆ, ಮಲಗುವ ಕೋಣೆ ಹಾಗೂ ದೇವರ ಕೋಣೆ ಹೊರತು ಪಡಿಸಿ ಬೇರೆ ಎಲ್ಲಿ ಬೇಕಾದರೂ ಇಡಬಹುದು.

ಇನ್ನು ರೀತಿಯ ಪ್ರಯೋಗವನ್ನು ನೀವು ಪ್ರತಿ ವಾರ ಮಾಡುವುದರಿಂದ ನಿಮ್ಮ ಮನೆಯ ಮೇಲಿನ ಎಲ್ಲಾ ದೃಷ್ಟಿ ದೋಷಗಳು ಹಾಗೂ ಎಲ್ಲಾ ಮಾಟ ಮಂತ್ರ ಪ್ರಯೋಗಗಳು ನಿವಾರಣೆಯಾಗುತ್ತದೆ. ಇನ್ನು ನಿಮ್ಮ ಮನೆಗೆ ಯಾರೇ ಸಂಬಂಧಿಗಳು, ಶತ್ರುಗಳು ಅಥವಾ ಅಕ್ಕ ಪಕ್ಕದ ಮನೆಯವರು ಬಂದರೆ, ಅವರು ನಿಮ್ಮ ಮೇಲೆ ಕೆಟ್ಟ ಯೋಚನೆ ಇಟ್ಟುಕೊಂಡಿದ್ದರೆ, ನಿಂಬೆ ಹಣ್ಣು ಮುಳುಗಿ ಹೋಗಿ ನಿಮಗೆ ಸೂಚನೆ ಕೊಡುತ್ತದೆ. ಇನ್ನು ನಿಂಬೆ ಹಣ್ಣು ಮುಳುಗಿದ ನಂತರ ತಕ್ಷಣ ಇದನ್ನು ಬದಲಿಸಿಬೇಕು.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಂತ್ರಿಕ ಶಕ್ತಿ ಇರುವ ಏಲಕ್ಕಿಯಿಂದ ಮಾಡುವಂತಹ ತಂತ್ರ ಹಣಕಾಸಿನ ಸಮಸ್ಯೆ ಗೆ ನಿಮ್ಮ ಮಗುವನ್ನು ಮಳೆಗಾಲದಲ್ಲಿ ಕಾಯಿಲೆಗಳಿಗಳಿಂದ ದೂರವಿರಲು ಅನುಸರಿಸಬೇಕಾದ ಮುಂಜಾಗ್ರತೆ ದಿನದ ಮಂಡಕ್ಕಿ  ಒಗ್ಗರಣೆ ಮಿರ್ಚಿ 27-08-2026ತರಳಬಾಳು ಮಠಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್.! ಕನ್ನಡ ಸಾಹಿತ್ಯ ಪರಿಷತ್ ರಾಜಕೀಯ ಪಕ್ಷದ ಕಬ್ಜ ಆಗಬಾರದು: ಪ್ರೊ.ಎಸ್.ಜಿ.ಸಿದ್ದರಾಮಯ್ಯವಚನ.:  -ಮೋಳಿಗೆ ಮಹಾದೇವಿ.!ಧರ್ಮಸ್ಥಳ ಗ್ರಾಮಾಭಿವೃದ್ಧಿ: ಪಿ.ಎಸ್.ಐ. ರುಕ್ಕಮ್ಮ ತಾಯಂದಿರ ಬಗ್ಗೆ ಹೇಳಿದ್ದೇನು.?ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಸ್ವಾಮಿಜೀಯವರಿಂದ ಗೋಪೂಜೆ ಸೆ. 14ಕ್ಕೆ ಪ್ರತಿಷ್ಠಾಪನೆ, ಆ.3 ಕ್ಕೆ ಶೋಭಾಯತ್ರೆ!ಮಳೆಗಾಲದಲ್ಲಿ ಸಿಗುವ ಬೆರಿಕೆ ಸೊಪ್ಪು ಆಹಾರದಲ್ಲಿ ಎಷ್ಟು ಮಹತ್ವ ಗೊತ್ತಾ.!ಶಿಕ್ಷಕರಾಗುವವರಿಗೆ ಇಲ್ಲಿದೆ ಗುಡ್ ನ್ಯೂಸ್.!