LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಆದಯ್ಯ ಅವರ ವಚನ.!

-ಆದಯ್ಯ ಅವರ ವಚನ.!

-ಆದಯ್ಯ ಅವರ ವಚನ.!

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಕಣ್ಣು ತನ್ನ ತಾ ಕಾಣಲರಿಯದಂತೆ,

ಹಣ್ಣು ತನ್ನ ರುಚಿಯ ತಾನರಿಯದಂತೆ,

ಉರಿ ತನ್ನ ಉಷ್ಣವ ತಾನರಿಯದಂತೆ,

ಬಯಲು ತನ್ನ ತೆರಪ ತಾನರಿಯದಂತೆ,

ಲಿಂಗೈಕ್ಯ ತನ್ನೊಳಗಳ ಲಿಂಗವ ತಾನರಿಯದಂತೆ,

ನಾ ಸತ್ತನೆಂಬ ಹೆಣನಿಲ್ಲವಾಗಿ.

ತನ್ನ ಮರೆದು ಲಿಂಗವ [ಮೆ]ರೆದ ಲಿಂಗೈಕ್ಯರು

ಸೌರಾಷ್ಟ್ರ ಸೋಮೇಶ್ವರನಲ್ಲಿ, ಅನುಭಾವವ ಮಾಡಲಿಲ್ಲ;ನುಡಿದು ಹೇಳಲಿಲ್ಲ; ನಡೆದು ತೋರಲಿಲ್ಲ.

 

-ಆದಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST