LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಅಮುಗೆ ರಾಯಮ್ಮ ಅವರ ವಚನ

ವಚನ

 ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಸೂರ್ಯಂಗೆ ಅಲ್ಲಿ ಇಲ್ಲಿ ಎಂಬ ಸಂದೇಹವುಂಟೆ ?

ಎಲ್ಲೆಲ್ಲಿಯೂ ತನ್ನ ಪ್ರಭೆಯ ಬೀರುತಿಪ್ಪುದು.

ಬಲ್ಲ ಘನಮಹಿಮನ ಎಲ್ಲರು ಜರಿದಡೇನು ಕಿಂಕಿಲನೆ ?

ಸರ್ವಾಂಗವು ಲಿಂಗವಾದ ನಿರಾಲಂಬಿ

ಕಾಬರ ಕಂಡು ತಾ ಕಾಬವನಲ್ಲz

ಅರಿವವರ ಕಂಡು ತಾನರಿವವನಲ್ಲz

ಬಿಡುವವರ ಕಂಡು ತಾ ಬಿಡುವವನಲ್ಲ;

ಹಿಡಿದ ಛಲವ ತಾ ಬಿಡುವವನಲ್ಲ, ಅಮುಗೇಶ್ವರಲಿಂಗವನರಿದವನು.

 

-ಅಮುಗೆ ರಾಯಮ್ಮ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನ-ಜಾನುವಾರುಗಳ ಆರೋಗ್ಯಕ್ಕಾಗಿ ಪ್ರಾರ್ಥನೆ ಹೋಳಿಗೆಮ್ಮ .!ಬಿಜೆಪಿ ರಾಜ್ಯದ ಅನ್ನದಾತನ ಸಂಕಷ್ಟಕ್ಕೆ ಧ್ವನಿ: ಕೆ.ಎಸ್ ನವೀನ್.!ಸಿಕಂದರಾಬಾದ್‍ನಲ್ಲಿ ಯುಹೆಚ್‍ಕ್ಯೂ ಕೋಟಾದಡಿ ಅಗ್ನಿವೀರ್ ನೇಮಕಾತಿ ರ್ಯಾಲಿತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!ಕೃತಕ ಬುದ್ಧಿಮತ್ತೆ (AI)  ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 28-07-2026-ಅಮುಗೆ ರಾಯಮ್ಮ ಅವರ ವಚನತಂತ್ರಜ್ಞಾನ ಮತ್ತು ಮಾನವೀಯ ಮೌಲ್ಯಗಳು ಒಂದಾದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ – ಡಾ. ಶಾಲಿನಿ ರಜನೀಶ್ಸಕಲ ಕಷ್ಟಗಳ ಪರಿಹಾರಗಳು ಇಷ್ಟಾರ್ಥಗಳು ಸಿದ್ಧಿ ಆಗಬೇಕೆಂದರೆ ಶಿವನ ಮಂತ್ರವನ್ನು ಪಠಣೆ ಮಾಡಿ ಒಂದೇ ದಿನದಲ್ಲಿ ಪರಿಹಾರ!ನೀಟ್ ಮುಗಿತು ಎಥನಾಲ್ ಇ-20 ಪೆಟ್ರೋಲ್ ಬಗ್ಗೆ ಜು.31 ಹಾಗೂ ಆ.4ರಂದು ಈ ಪ್ರತ್ಯೇಕ ಪ್ರತಿಭಟನೇ.!