LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ತರಳಬಾಳು ಮಠಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್.!

ತರಳಬಾಳು ಮಠಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್.!

ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ತರಳಬಾಳು ಮಠಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಅವರು ಪೀಠಾಧಿಪತಿಗಳಾದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳ ಆಶೀರ್ವಾದವನ್ನು ಪಡೆದಿದ್ದಾರೆ.

ತರಬಾಳು ಮಠದ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಅನೇಕನ್ಯಾಯ ತೀರ್ಮಾನಗಳು ಮಠದಲ್ಲಿ ಆಗುತ್ತವೆ. ಇದು ಇಲ್ಲಿನ ಪರಂಪರೆ ಹಾಗೂ ನಂಬಿಕೆಗೆ ಸಾಕ್ಷಿ. ನೀರಾವರಿ, ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಮಾಡುವ, ಸಮಾಜಮುಖಿ ಕಾರ್ಯಗಳನ್ನು ಮಾಡುವ ಚಿಂತನೆಗಳನ್ನು ಶ್ರೀಗಳು ಹೊಂದಿದ್ದಾರೆ. ಅವರ ಆಶೀರ್ವಾದವನ್ನು ಪಡೆದಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ನೀರಾವರಿ ಮತ್ತು ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಜೊತೆಗೆ, ಸಮಾಜಮುಖಿ ಕಾರ್ಯಗಳ ಮೂಲಕ ದೂರದೃಷ್ಟಿಯ ಚಿಂತನೆಗಳನ್ನು ಶ್ರೀಗಳು ಹೊಂದಿದ್ದಾರೆ. ಅವರ ಮಾರ್ಗದರ್ಶನ ಮತ್ತು ಆಶೀರ್ವಾದ ಪಡೆಯುವುದು ನನಗೆ ಸಂತಸದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಸಂದರ್ಭದಲ್ಲಿ ಶ್ರೀಗಳ ಜತೆಗೆ ಮುಖ್ಯಮಂತ್ರಿ ಅವರು ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸೇರಿದಂತೆ ಹಲವರು ಇದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಂತ್ರಿಕ ಶಕ್ತಿ ಇರುವ ಏಲಕ್ಕಿಯಿಂದ ಮಾಡುವಂತಹ ತಂತ್ರ ಹಣಕಾಸಿನ ಸಮಸ್ಯೆ ಗೆ ನಿಮ್ಮ ಮಗುವನ್ನು ಮಳೆಗಾಲದಲ್ಲಿ ಕಾಯಿಲೆಗಳಿಗಳಿಂದ ದೂರವಿರಲು ಅನುಸರಿಸಬೇಕಾದ ಮುಂಜಾಗ್ರತೆ ದಿನದ ಮಂಡಕ್ಕಿ  ಒಗ್ಗರಣೆ ಮಿರ್ಚಿ 27-08-2026ತರಳಬಾಳು ಮಠಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್.! ಕನ್ನಡ ಸಾಹಿತ್ಯ ಪರಿಷತ್ ರಾಜಕೀಯ ಪಕ್ಷದ ಕಬ್ಜ ಆಗಬಾರದು: ಪ್ರೊ.ಎಸ್.ಜಿ.ಸಿದ್ದರಾಮಯ್ಯವಚನ.:  -ಮೋಳಿಗೆ ಮಹಾದೇವಿ.!ಧರ್ಮಸ್ಥಳ ಗ್ರಾಮಾಭಿವೃದ್ಧಿ: ಪಿ.ಎಸ್.ಐ. ರುಕ್ಕಮ್ಮ ತಾಯಂದಿರ ಬಗ್ಗೆ ಹೇಳಿದ್ದೇನು.?ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಸ್ವಾಮಿಜೀಯವರಿಂದ ಗೋಪೂಜೆ ಸೆ. 14ಕ್ಕೆ ಪ್ರತಿಷ್ಠಾಪನೆ, ಆ.3 ಕ್ಕೆ ಶೋಭಾಯತ್ರೆ!ಮಳೆಗಾಲದಲ್ಲಿ ಸಿಗುವ ಬೆರಿಕೆ ಸೊಪ್ಪು ಆಹಾರದಲ್ಲಿ ಎಷ್ಟು ಮಹತ್ವ ಗೊತ್ತಾ.!ಶಿಕ್ಷಕರಾಗುವವರಿಗೆ ಇಲ್ಲಿದೆ ಗುಡ್ ನ್ಯೂಸ್.!