-ದಶಗಣ ಸಿಂಗಿದೇವಯ್ಯ ಅವರ ವಚನ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಪೂರ್ವಕರ್ಮವ ಕೆಡಸಿದನೆನ್ನ ಗುರು
ಉಭಯ ಕರ್ಮವ ಬಿಡಿಸಿ ತೋರಿದ ಶರಣರ.
ಅವರಿಂದ ಬದುಕಿದೆನು.
ತೋರಿದ ಸದುಭಕ್ತರ;
ಅವರಿಂದ ಬದುಕಿದೆನು.
ನಾಚಯ್ಯಪ್ರಿಯ ಮಲ್ಲಿನಾಥಯ್ಯಾ,ಗುರುವಿಂದ ಬದುಕಿದೆನು, ನಿಮ್ಮ ಹಂಗೇನು?
-ದಶಗಣ ಸಿಂಗಿದೇವಯ್ಯ