LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನಿಮ್ಮ ಮಕ್ಕಳಿಗೆ ಕುರ್‌ಕುರೆ ಕೊಡಿಸುತ್ತೀರ.? ಹಾಗಾದ್ರೆ ಈ ಸುದ್ದಿ ಓದಿ.!

ನಿಮ್ಮ ಮಕ್ಕಳಿಗೆ ಕುರ್‌ಕುರೆ ಕೊಡಿಸುತ್ತೀರ.? ಹಾಗಾದ್ರೆ ಈ ಸುದ್ದಿ ಓದಿ.!

 ಮೈಸೂರು: ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಗಿಫ್ಟ್ ಬಾಲ್‌ನ್ನು ನುಂಗಿದ ಪರಿಣಾಮ ಐದು ವರ್ಷದ ಬಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಮುಕುಂದ್ ಮಯೂರ್ (5) ಎಂದು ಗುರುತಿಸಲಾಗಿದೆ. ಆತ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಗೌರಮ್ಮ ಹಾಗೂ ಶಂಕರ್ ನಾಯಕ್ ಅವರ ಮೊಮ್ಮಗ ಹಾಗೂ ಸಂತೋಷ್ಐಶ್ವರ್ಯ ದಂಪತಿಯ ಏಕೈಕ ಪುತ್ರನಾಗಿದ್ದ. ಕುಟುಂಬದವರ ಮಾಹಿತಿ ಪ್ರಕಾರ, ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಸಣ್ಣ ಪ್ಲಾಸ್ಟಿಕ್ ಗಿಫ್ಟ್ ಬಾಲ್‌ನ್ನು ಆಟವಾಡುವ ವೇಳೆ ಬಾಲಕ ಆಕಸ್ಮಿಕವಾಗಿ ನುಂಗಿದ್ದಾನೆ.

ಪ್ಲಾಸ್ಟಿಕ್ ಬಾಲ್ ಗಂಟಲಿನಲ್ಲಿ ಸಿಲುಕಿದ ಪರಿಣಾಮ ಬಾಲಕ ಉಸಿರುಗಟ್ಟಿ ಅಸ್ವಸ್ಥನಾಗಿದ್ದಾನೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬದವರು ಪ್ರಯತ್ನಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ವಾರೆ ಮತ್ತು ಕ್ರಷರ್ ಮಾಲೀಕರ ಸಂಘದ: ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತಕ್ಕೆ ಮನವಿಕಾಂಗ್ರೆಸ್ ಅಬ್ಬಾ ಬಂತು ಯಾರು ಸಚಿವರು ಎಂಬ ಪತ್ರ.! ಇಲ್ಲಿದೆ ಮಾಹಿತಿ.!ಈ ರೀತಿಯಾಗಿ ಅಂಜನಾವನ್ನು ತಯಾರಿಸಿಕೊಂಡು ನಿಮ್ಮ ಪ್ರತಿಯೊಂದು ಸಮಸ್ಯೆಗಳನ್ನು ತಂತ್ರ ಮಂತ್ರದ ಬಾಧೆಗಳನ್ನು ನೀವೇ ಪರಿಹರಿಸಿಕೊಳ್ಳ.!ನಿಮ್ಮ ಮಕ್ಕಳಿಗೆ ಕುರ್‌ಕುರೆ ಕೊಡಿಸುತ್ತೀರ.? ಹಾಗಾದ್ರೆ ಈ ಸುದ್ದಿ ಓದಿ.!ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ.!ಇಂದು  ನೂತನ ಸಚಿವರ ಪ್ರಮಾಣ ವಚನ..!ಸೈನ್ಯದ ಕಮಾಂಡರ್ ಹಾಗೂ ಜಿಲ್ಲೆಯ 48 ನಿವೃತ್ತ ಯೋಧರುಗಳಿಗೆ ಸನ್ಮಾನ.!ಎಂಬಿಎ ವಿದ್ಯಾರ್ಥಿಗಳು ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳನ್ನು ಸಮನ್ವಯಗೊಳಿಸಿಕೊಳ್ಳಿ: ಡಾ. ವೆಂಕಟೇಶ್ ಬಾಬು.!-ತಳವಾರ ಕಾಮಿದೇವಯ್ಯ ಅವರ ವಚನಸಾಲ ತೀರುತ್ತಿಲ್ಲ, ! ಸಾಲದಿಂದ ಮುಕ್ತಿ ಬೇಕು ಎಂದರೆ ಕಪ್ಪು ದಾರದಿಂದ ಈ ಉಪಾಯವನ್ನು ಮಾಡಿ..!