LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಹಡಪದ ಅಪ್ಪಣ್ಣ ಅವರ ವಚನ.!

-ಹಡಪದ ಅಪ್ಪಣ್ಣ ಅವರ ವಚನ.!

-ಹಡಪದ ಅಪ್ಪಣ್ಣ ಅವರ ವಚನ.!

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ ?

ಕಡೆ ನಡುವೆಂದೇನೊ ಮೃಡನ ಹಾಡುವಂಗೆ ?

ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ ?

ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ ?

ಕಲಿಯುಗದ ಕತ್ತಲೆಯ ದಾಂಟಿದವಂಗೆ, ನಿಮ್ಮ ನೆಲೆಯನರಿದ ಶರಣಂಗೆ

ಇನ್ನು ಸ್ಥಲನೆಲೆ ಆವುದುಂಟು ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?

 

-ಹಡಪದ ಅಪ್ಪಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST