LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ.!

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ.!

 

ಚಿತ್ರದುರ್ಗ; ಶಾಸಕ ಸಮರ್ಥ್ ಶಾಮನೂರು ಅವರ ಕಾರು ಅಪಘಾತಕ್ಕಿಡಾಗಿದೆ. !
ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಸಮೀಪ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್‌ಟೇಕ್ ಮಾಡುವಾಗ ಈ ಅಪಘಾತ ಸಂಭವಿಸಿದೆ. 

ಡಿಕ್ಕಿಯ ರಭಸಕ್ಕೆ ಮುಂದಿನ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಆ ಕಾರಿನಲ್ಲಿದ್ದ ಬಳ್ಳಾರಿಯ ಸಂದೀಪ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅದೃಷ್ಟವಶಾತ್ ಸಮರ್ಥ್ ಶಾಮನೂರು ಸೇರಿದಂತೆ ಅವರ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ.!ಅದ್ದೂರಿ ಮದಕರಿ ನಾಯಕ ಜಯಂತ್ಯುತ್ಸವ: ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ.!  ದೇಶದಲ್ಲಿ ಅರಾಜಕತೆ ಸೃಷ್ಟಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಸಂಸದ ಕಾರಜೋಳ ಆರೋಪಶತ್ರು ವಿನಾಶಕ ತಂತ್ರ! ಈ ವಸ್ತು ಇದ್ದರೆ ಶತ್ರು ನಿಮ್ಮ ಪಾದಕ್ಕೆ ಬೀಳುವಂತೆ ಮಾಡಬಹುದುವೈದ್ಯಕೀಯ ಕೋರ್ಸ್‌ಗಳ CET ತಾತ್ಕಾಲಿಕ ಫಲಿತಾಂಶ ಪ್ರಕಟ.!ಭಾರತದ ವನಿತೆಯರ ಲಾಂಗ್ ಜಂಪ್‌ನಲ್ಲಿ ಸಾಧನೆಮಂಟೆ ಸ್ವಾಮಿ ಕಾವ್ಯದ ಮನನದಲ್ಲಿ ಒಂದು ಸುತ್ತು: ಡಾ. ವೆಂಕಟೇಶ್ ಇಂದ್ವಾಡಿ.!ತಿಳುವಳಿಕೆ ಕೊಡುವ ಕಾವ್ಯಕ್ಕೆ ಹಿಂದಿನಿಂದಲೂ ವಿಶೇಷ ಮಾನ್ಯತೆ; ಡಾ.ಬಿ.ರಾಜಶೇಖರಪ್ಪ.!-ಬಸವಣ್ಣ ಅವರ ವಚನ.!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆ