LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಮೈಸೂರು;  ಹೊಸಮಠದ ಅಧ್ಯಕ್ಷ ಚಿದಾನಂದ ಸ್ವಾಮೀಜಿ ಲಿಂಗೈಕ್ಯ.! 

 

ಮೈಸೂರು: ಖಿಲ್ಲೆ ಮೊಹಲ್ಲಾದ ಹೊಸಮಠದ ಅಧ್ಯಕ್ಷ ಚಿದಾನಂದ ಸ್ವಾಮೀಜಿ(76) ಲಿಂಗೈಕ್ಯರಾಗಿದ್ದಾರೆ. 

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು JSS ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಲಿಂಗೈಕ್ಯರಾಗಿದ್ದಾರೆ. 

ಅನಾರೋಗ್ಯದ ಕಾರಣದಿಂದಾಗಿ ಅವರು ಬಹಳ ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಈ ಹೊಸಮಠವು ಧಾರ್ಮಿಕ ಚಟುವಟಿಕೆಗಳೊಂದಿಗೆ ನಟರಾಜ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. 

ಈ ಮಠದ ಜವಾಬ್ದಾರಿಯನ್ನು ಹಲವು ದಶಕಗಳಿಂದ ಅವರು ನೋಡಿಕೊಳ್ಳುತ್ತಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST