LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಉಳಿಯುಮೇಶ್ವರ ಚಿಕ್ಕಣ್ಣ  ಅವರ ವಚನ.!

-ಉಳಿಯುಮೇಶ್ವರ ಚಿಕ್ಕಣ್ಣ  ಅವರ ವಚನ.!

-ಉಳಿಯುಮೇಶ್ವರ ಚಿಕ್ಕಣ್ಣ  ಅವರ ವಚನ.!

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಅಸ್ಥಿ, ಚರ್ಮ, ಮಾಂಸ, ರಕ್ತ, ಖಂಡದ ಚೀಲ

ಬಾ[ತೆ]ಗೆಟ್ಟೊಡಲ ನಾನೆಂತು ಸಲಹುವೆನಯ್ಯಾ?

ಹುರುಳಿಲ್ಲದಿಹ ಸಂಸಾರ

ಎಂದಿಂಗೆ ನಾನಿದ ಹೊತ್ತು ತೊಳಲುವುದೆ ಬಿಡುವೆನಯ್ಯಾ?

ಎಂದಿಂಗೆ ನಾನಿದರ ಸಂಶಯವನಳಿವೆನಯ್ಯಾ?

ಎಡಹಿ ಕೊಡ ನೀರೊಳಗೆ ಒಡೆದಂತೆ

ಎನ್ನೊಡಲೊಡೆದು ನಿಮ್ಮೊಳೆಂದು ನೆರೆವೆನೊ ಉಳಿಯುಮೇಶ್ವರಾ.

 

-ಉಳಿಯುಮೇಶ್ವರ ಚಿಕ್ಕಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ.!ಅದ್ದೂರಿ ಮದಕರಿ ನಾಯಕ ಜಯಂತ್ಯುತ್ಸವ: ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ.!  ದೇಶದಲ್ಲಿ ಅರಾಜಕತೆ ಸೃಷ್ಟಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಸಂಸದ ಕಾರಜೋಳ ಆರೋಪಶತ್ರು ವಿನಾಶಕ ತಂತ್ರ! ಈ ವಸ್ತು ಇದ್ದರೆ ಶತ್ರು ನಿಮ್ಮ ಪಾದಕ್ಕೆ ಬೀಳುವಂತೆ ಮಾಡಬಹುದುವೈದ್ಯಕೀಯ ಕೋರ್ಸ್‌ಗಳ CET ತಾತ್ಕಾಲಿಕ ಫಲಿತಾಂಶ ಪ್ರಕಟ.!ಭಾರತದ ವನಿತೆಯರ ಲಾಂಗ್ ಜಂಪ್‌ನಲ್ಲಿ ಸಾಧನೆಮಂಟೆ ಸ್ವಾಮಿ ಕಾವ್ಯದ ಮನನದಲ್ಲಿ ಒಂದು ಸುತ್ತು: ಡಾ. ವೆಂಕಟೇಶ್ ಇಂದ್ವಾಡಿ.!ತಿಳುವಳಿಕೆ ಕೊಡುವ ಕಾವ್ಯಕ್ಕೆ ಹಿಂದಿನಿಂದಲೂ ವಿಶೇಷ ಮಾನ್ಯತೆ; ಡಾ.ಬಿ.ರಾಜಶೇಖರಪ್ಪ.!-ಬಸವಣ್ಣ ಅವರ ವಚನ.!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆ