LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಉರಿಲಿಂಗಪೆದ್ದಿ ಅವರ ವಚನ.!

-ಉರಿಲಿಂಗಪೆದ್ದಿ ಅವರ ವಚನ.!

-ಉರಿಲಿಂಗಪೆದ್ದಿ ಅವರ ವಚನ.!

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಅಮೃತಕ್ಕೆ ಹಸಿವುಂಟೆ ? ಜಲಕ್ಕೆ ತೃಷೆಯುಂಟೆ ?

ಮಹಾಜ್ಞಾನಸ್ವರೂಪಂಗೆ ವಿಷಯವುಂಟೆ ?

ಸದ್ಗುರುಕಾರುಣ್ಯವ ಪಡೆದು ಲಿಂಗಾರ್ಚನೆಯಂ ಮಾಡುವ

ಮಹಾಭಕ್ತಂಗೆ ಬೇರೆ ಮುಕ್ತಿಯ ಬಯಕೆ ಉಂಟೆ ?

ಅವರುಗಳಿಗೆ ಅದು ಸ್ವಯಂಭು ಸಹಜಸ್ವಭಾವ.

ಇನ್ನು ತೃಪ್ತಿ ಅಪ್ಯಾಯನ ಅರಸಲುಂಟೆ ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.

 

-ಉರಿಲಿಂಗಪೆದ್ದಿ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಆಗ್ರಹಿಸಿ ಬ್ಯಾಂಕ್ ನೌಕರರು ಸೆ.11 ರಂದು ಪ್ರತಿಭಟನೆಗ್ರಾಮೀಣ ಪ್ರದೇಶ್ ವಿದ್ಯಾರ್ಥಿಗಳಿಗೆ ಇಲ್ಲಿದೆ ಖುಷಿ ಸುದ್ದಿ: ಸರಕಾರದ ಆದೇಶ.!-ಉರಿಲಿಂಗಪೆದ್ದಿ ಅವರ ವಚನ.!ಭದ್ರಾ ಮೇಲ್ದಂಡೆ ಯೋಜನೆಯ ಸುದೀರ್ಘ ಕನಸು ನನಸು: ಐತಿಹಾಸಿಕ ಕ್ಷಣಕ್ಕೆ ಜಿಲ್ಲೆಯ ಶಾಸಕರ ಸಾಥ್ಭದ್ರೆಗೆ ಬೇಕು ರಾಷ್ಟ್ರೀಯ ಯೋಜನೆ ಮನ್ನಣೆ : ಮತ್ತೊಂದು ಹೋರಾಟಕ್ಕೆ ಸಜ್ಜು ನೀರಾವರಿ ಹೋರಾಟ ಸಮಿತಿ.!ಹಸಿರು ಬಟಾಣಿ ಕೇವಲ ರುಚಿಗಷ್ಟೇ ಅಲ್ಲ..! ಮತ್ತೆ ಇಲ್ಲಿದೆ ಟಿಪ್ಸ್…….ಏಲಕ್ಕಿಯೊಂದಿಗೆ ಇದನ್ನು ಪ್ರಯತ್ನಿಸಿ. ಹಣ ನೀಡಲು ಸಾಧ್ಯವಿಲ್ಲ ಎಂದು ಹೇಳಿದವರು ಸಹ ತಮ್ಮ ಮನಸ್ಸನ್ನು ಬದಲಾಯಿಸಿ ಹಣ ನೀಡಲು ಪ್ರಾರಂಭಿಸುತ್ತಾರೆ.ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 06-09-2026ಶಿಕ್ಷಕರ ಸೇವೆ ಸಮಾಜದ ಭವಿಷ್ಯ ರೂಪಿಸುವ ಶಕ್ತಿ ಸಚಿವ ಟಿ. ರಘುಮೂರ್ತಿ.!