-ಕಿನ್ನರಿ ಬ್ರಹ್ಮಯ್ಯ ಅವರ ವಚನ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಲ್ಲಿಲಿಟ್ಟವಂಗೊಲಿದೆ, ಕಾಲಲೊದ್ದವಂಗೊಲಿದೆ,
ಬಾಯಲ್ಲಿ ಉಗಿದವಂಗೊಲಿದೆ.
ಅದು ನಿನ್ನ ಭಕ್ತಿಯೋ ಸತ್ಯವೋ ಗರ್ವವೋ!
ತ್ರೈಭುವನಂಗಳಿಗಭೇದ್ಯ ತಿಳಿವಡೆ ನಿನ್ನ ಮಹಿಮೆ,ಉಮೆಯ ವರ ತ್ರಿಪುರಾಂತಕಲಿಂಗವೆ.
-ಕಿನ್ನರಿ ಬ್ರಹ್ಮಯ್ಯ