ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಭಕ್ತರು ಬಯಕೆಯನಿರಿಸಿದಡೆ
ಅದು ಸತ್ತ ನಾಯ ಮಾಂಸ.
ವಿರಕ್ತರು ದ್ರವ್ಯವ ಮುಟ್ಟಿದಡೆ
ಅದು ಕತ್ತೆಯ ಹಡುಹಿಂಗೆ ತಪ್ಪಿದರೆಂಬೆ.
ಇದು ಸತ್ಯ, ತ್ರಿಪುರಾಂತಕ ಲಿಂಗದಲ್ಲಿ ಗಾವುದಿ ಮಾಚಯ್ಯಹೇಳಿದುದ ಸತ್ಯವೆನ್ನಿರಣ್ಣಾ.
-ಗಾವುದಿ ಮಾಚಯ್ಯ