LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಪ್ರಸಾದಿ ಭೋಗಣ್ಣ ಅವರ ವಚನ

-ಪ್ರಸಾದಿ ಭೋಗಣ್ಣ ಅವರ ವಚನ

 

-ಪ್ರಸಾದಿ ಭೋಗಣ್ಣ ಅವರ ವಚನ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಬೀಜವ ಕಳೆದು ತರು ಬೆಳೆದಂತೆ

ತರುವ ಕಳೆದು ಬೀಜ ತರುವಿಂಗೆ ಕುರುಹಾದಂತೆ

ಪರಮ ಜೀವನ ಕಳೆದು

ಜೀವಕ್ಕೆ ತಾ ಪರಮನೆಂಬ ಪರಿಭ್ರಮಣವ ಕಳೆದು ಪರಶಕ್ತಿಸಮೇತವಾದಲ್ಲಿ

ಮರದಲ್ಲಿ ಹುಟ್ಟಿದ ಕಿಚ್ಚು, ಮರ ನಷ್ಟವಾಗಿ ತಾ ನಷ್ಟವಾದಂತೆ

ಅರಿದ ಅರಿವು ಕುರುಹಿನಲ್ಲಿ ಪರಿಹರಿಸಿದ ಮತ್ತೆ

ತೆರೆ ದರುಶನ ಉಭಯವಡಗಿತ್ತುಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿದಲ್ಲಿ.

 

-ಪ್ರಸಾದಿ ಭೋಗಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST