LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಸಿದ್ಧಾಂತಿ ವೀರಸಂಗಯ್ಯ ಅವರ ವಚನ

-ಸಿದ್ಧಾಂತಿ ವೀರಸಂಗಯ್ಯ ಅವರ ವಚನ

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

 ದ್ವೈತಾದ್ವೈತಂಗಳೆಂದು ಸಂಬಂಧಿಸಿ ನುಡಿವಲ್ಲಿ,

ದ್ವೈತವೆರಡು ಅದ್ವೈತ ಒಂದೆ, ದ್ವೈತ ಉಂಟು ಅದ್ವೈತವಿಲ್ಲ.

ಅದು ಒಂದರಲ್ಲಿ ಹುಟ್ಟಿ ಕುರುಹಿಡುವನ್ನಕ್ಕರ,

ಸಿದ್ಧಾಂತವಲ್ಲ, ಪ್ರಸಿದ್ಧಾಂತವಲ್ಲ.

ಅದ ನಿನ್ನ ನೀ ತಿಳಿ, ಅದು ನಿನಗನ್ಯಭಿನ್ನವಲ್ಲ.ಗೋಳಕಾಕಾರ ವಿಶ್ವವಿರಹಿತಲಿಂಗವು ತಾನು ತಾನೆ.

 

-ಸಿದ್ಧಾಂತಿ ವೀರಸಂಗಯ್ಯ

 

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST