LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ವೀರಸಂಗಯ್ಯ  ಅವರ ವಚನ

-ವೀರಸಂಗಯ್ಯ  ಅವರ ವಚನ

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ತತ್ವಭಕ್ತಿ, ತತ್ವಮುಕ್ತಿ,

ತತ್ವ ಉತ್ಪತ್ಯದ ತನು ಸಾರಾಯ

ತತ್ವವೃಕ್ಷದಿಂದ ಪುಟ್ಟಿದವು.

ಎಂಬತ್ತು ನಾಲ್ಕು ಲಕ್ಷ ಸಂಕಲ್ಪವೆಲ್ಲ ತತ್ವಾದಿಗಳು.

ಯಾತಕ್ಕೆ ಭೇದವ ಮಾಳ್ಪಿರಯ್ಯಾ ?

ಪೃಥ್ವಿ ಪೃಥ್ವಿಯ ಕೂಡಿತು

ಅಪ್ಪು ಅಪ್ಪುವ ಕೂಡಿತು

ವಾಯು ವಾಯುವ ಕೂಡಿತು

ಆಕಾಶ ಆಕಾಶದೊಳು ಸಹಕಾರ್ಯವಾಯಿತು.

ಭಕ್ತನ ವಿಭೇದವಿಲ್ಲದ ಕಾರಣದಿಂದ

ಶರೀರ ಭಿನ್ನವಾಗದು ಕಾಣಾಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.

 

-ವೀರಸಂಗಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST