LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.:  -ಘಟ್ಟಿವಾಳಯ್ಯ

ವಚನ.:  -ಘಟ್ಟಿವಾಳಯ್ಯ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಸಾವಿರ ಪರಿಯಲಿ ಉದರವ ಹೊರೆವರೆ

ಸಾವರಲ್ಲದೆ ಸಮ್ಮಿಕರಾಗರಿದೇನೋ!

ಎಂತೆಂತು ಮಾಡಿದಡೆ ಅಂತಂತೆ ಲಯವು.

ಎಂತೆಂತು ನೋಡಿದಡೆ ಅಂತೆಂತು ಇಲ್ಲ.

ಇದೇನೊ ಇದೇನೋ! ಎಳಕುಳಿಜಾಲೆಯ ಕಳಾಕುಳ ಬಿಡದು,ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲದ ಕಾರಣ.

 

-ಘಟ್ಟಿವಾಳಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ಶಕ್ತಿಶಾಲಿ ಯಂತ್ರದ ಸಹಾಯದಿಂದ ಪ್ರೀತಿಸಿದ ವ್ಯಕ್ತಿಗಳ ಮನಸ್ಸನ್ನು ಪರಿವರ್ತಿಸಿ ನಿಮ್ಮಂತೆ ಮಾಡಿಕೊಳ್ಳಬಹುದು.!ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಐಎಎಸ್ ಅಧಿಕಾರಿ ಬಂಧನ.!ವಿದ್ಯಾರ್ಥಿನಿಯರಲ್ಲಿ ವಿವೇಚನೆ, ವೈಜ್ಞಾನಿಕ ಚಿಂತನೆ ಮುಖ್ಯ: ಜಿ.ಎನ್.ಮಲ್ಲಿಕಾರ್ಜುನಪ್ಪತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾಪಟುಗಳಿಗೆ ಆನ್‍ಲೈನ್ ನೋಂದಣಿ ಕಡ್ಡಾಯದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 30-08-2026ವಚನ.:  -ಘಟ್ಟಿವಾಳಯ್ಯಮಾಟ ಮಂತ್ರ ವಶೀಕರಣ ಎಂದರೇನು ಈ ಸಮಸ್ಯೆಗಳಿಂದ ಹೊರಬರಲು ತಪ್ಪದೇ ಈ ಕೆಲಸ ಮಾಡಿ.ಟಾಕ್ಸಿಕ್  ಸಿನಿಮದ ಬಗ್ಗೆ ನಟ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಏನು ಹಂಚಿಕೊಂಡಿದ್ದಾರೆ.?ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಎಬಿವಿಪಿಯಿಂದ ರಕ್ಷಾಬಂಧನ ಆಚರಣೆಫುಟ್‌ಪಾತ್‌ ಒತ್ತುವರಿ ತೆರವು ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ