ವಚನ.: -ಕೋಲ ಶಾಂತಯ್ಯ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಜಡೆಮುಡಿ ಬೋಳು ಹೇಗಾದಡಾಗಲಿ,
ನಡೆನುಡಿ ಸಿದ್ಧಾಂತವಾದಡೆ ಸಾಕು,
ಆತ ಪರಂಜ್ಯೋತಿ ಗುರುವಹ.
ಆ ಇರವ ನಿನ್ನ ನೀನರಿ,ಪುಣ್ಯಾರಣ್ಯ ದಹನ ಭೀಮೇಶ್ವರಲಿಂಗ ನಿರಂಗಸಂಗ.
-ಕೋಲ ಶಾಂತಯ್ಯ
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.