ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಧೀರನೆಂದಡೆ ಇದಿರಾದವರ ಇರಿಯಬಹುದಲ್ಲದೆ, ತುಂಬಿದ ತೊರೆಯ ಹಾಯಬಹುದೆ ? ಮಾತಿನಲ್ಲಿ ಶ್ರೇಷ್ಠನಾದೆನೆಂದಡೆ, ಶಿವಶರಣರ ನೇತಿಗಳೆಯಬಹುದೆ? ಹಸುಳೆಗೆ ಗಲ್ಲವ ಕುಟ್ಟಿ ಹಾಲೆರೆದಡೆ, ಅದಾರಿಗೆ ಹಿತವೆಂಬುದನರಿದಲ್ಲಿ, ಮನಸಂದಿತ್ತು ಮಾರೇಶ್ವರಾ.
-ಮನಸಂದ ಮಾರಿತಂದೆ