LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.:  -ಮೋಳಿಗೆ ಮಹಾದೇವಿ.!

ವಚನ.:  -ಮೋಳಿಗೆ ಮಹಾದೇವಿ.!

 

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಕೈಯಲ್ಲಿ ಜ್ಯೋತಿಯ ಹಿಡಿದು ಕತ್ತಲೆಯೆನಲೇತಕ್ಕೆ ?

ಪರುಷರಸ ಕೈಯಲ್ಲಿದ್ದು ಕೂಲಿಯ ಮಾಡಲೇತಕ್ಕೆ ?

ಕ್ಷುತ್ತು ನಿವೃತ್ತಿಯಾದವಂಗೆ ಕಟ್ಟೋಗರದ ಹೊರೆಯ ಹೊರಲೇತಕ್ಕೆ ?

ನಿತ್ಯ ಅನಿತ್ಯವ ತಿಳಿದು, ಮತ್ರ್ಯ ಕೈಲಾಸವೆಂಬುದು ಭಕ್ತರಿಗೆ ಯುಕ್ತಿಯಲ್ಲ.

ನಿಶ್ಚಯವ ತಾನರಿತು ಅತ್ತಣ ಇತ್ತಣ ಗೊತ್ತು ನಿಶ್ಚಯವಾಗಿ ನಿಂದಲ್ಲಿ,

ಬಚ್ಚಬಯಲ ಬೆಳಗ ನಿನ್ನ ನೀನೆ ನೋಡಿಕೊ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ

 

-ಮೋಳಿಗೆ ಮಹಾದೇವಿ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಂತ್ರಿಕ ಶಕ್ತಿ ಇರುವ ಏಲಕ್ಕಿಯಿಂದ ಮಾಡುವಂತಹ ತಂತ್ರ ಹಣಕಾಸಿನ ಸಮಸ್ಯೆ ಗೆ ನಿಮ್ಮ ಮಗುವನ್ನು ಮಳೆಗಾಲದಲ್ಲಿ ಕಾಯಿಲೆಗಳಿಗಳಿಂದ ದೂರವಿರಲು ಅನುಸರಿಸಬೇಕಾದ ಮುಂಜಾಗ್ರತೆ ದಿನದ ಮಂಡಕ್ಕಿ  ಒಗ್ಗರಣೆ ಮಿರ್ಚಿ 27-08-2026ತರಳಬಾಳು ಮಠಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್.! ಕನ್ನಡ ಸಾಹಿತ್ಯ ಪರಿಷತ್ ರಾಜಕೀಯ ಪಕ್ಷದ ಕಬ್ಜ ಆಗಬಾರದು: ಪ್ರೊ.ಎಸ್.ಜಿ.ಸಿದ್ದರಾಮಯ್ಯವಚನ.:  -ಮೋಳಿಗೆ ಮಹಾದೇವಿ.!ಧರ್ಮಸ್ಥಳ ಗ್ರಾಮಾಭಿವೃದ್ಧಿ: ಪಿ.ಎಸ್.ಐ. ರುಕ್ಕಮ್ಮ ತಾಯಂದಿರ ಬಗ್ಗೆ ಹೇಳಿದ್ದೇನು.?ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಸ್ವಾಮಿಜೀಯವರಿಂದ ಗೋಪೂಜೆ ಸೆ. 14ಕ್ಕೆ ಪ್ರತಿಷ್ಠಾಪನೆ, ಆ.3 ಕ್ಕೆ ಶೋಭಾಯತ್ರೆ!ಮಳೆಗಾಲದಲ್ಲಿ ಸಿಗುವ ಬೆರಿಕೆ ಸೊಪ್ಪು ಆಹಾರದಲ್ಲಿ ಎಷ್ಟು ಮಹತ್ವ ಗೊತ್ತಾ.!ಶಿಕ್ಷಕರಾಗುವವರಿಗೆ ಇಲ್ಲಿದೆ ಗುಡ್ ನ್ಯೂಸ್.!