-ನುಲಿಯ ಚಂದಯ್ಯ ಅವರ ವಚನ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನುಡಿದ ಮಾತಿಂಗೆ ತಡಬಡ ಬಂದಲ್ಲಿ
ನುಡಿದ ಭಾಷೆಗೆ ಭಂಗ ನೋಡಾ.
ಹಿಡಿದ ಕುಳಕ್ಕೆ ಹಾನಿ ಬಂದಲ್ಲಿ
ಒಡಲನಿರಿಸುವದೆ ಭಂಗ ನೋಡಯ್ಯಾ.
ಇದು ಕಾರಣ ನಡೆ ನುಡಿ ಶುದ್ಧವಿಲ್ಲದಿದ್ದಡೆ
ಚಂದೇಶ್ವರಲಿಂಗವಾದಡೂ ತಪ್ಪನೊಳಕ್ಕೊಳ್ಳ ಕಾಣಾಮಡಿವಾಳಯ್ಯಾ.
-ನುಲಿಯ ಚಂದಯ್ಯ