LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ನುಲಿಯ ಚಂದಯ್ಯ ಅವರ ವಚನ

-ನುಲಿಯ ಚಂದಯ್ಯ ಅವರ ವಚನ

-ನುಲಿಯ ಚಂದಯ್ಯ ಅವರ ವಚನ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ನುಡಿದ ಮಾತಿಂಗೆ ತಡಬಡ ಬಂದಲ್ಲಿ

ನುಡಿದ ಭಾಷೆಗೆ ಭಂಗ ನೋಡಾ.

ಹಿಡಿದ ಕುಳಕ್ಕೆ ಹಾನಿ ಬಂದಲ್ಲಿ

ಒಡಲನಿರಿಸುವದೆ ಭಂಗ ನೋಡಯ್ಯಾ.

ಇದು ಕಾರಣ ನಡೆ ನುಡಿ ಶುದ್ಧವಿಲ್ಲದಿದ್ದಡೆ

ಚಂದೇಶ್ವರಲಿಂಗವಾದಡೂ ತಪ್ಪನೊಳಕ್ಕೊಳ್ಳ ಕಾಣಾಮಡಿವಾಳಯ್ಯಾ.

 

-ನುಲಿಯ ಚಂದಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST