LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ರಾಯಸದ ಮಂಚಣ್ಣ ಅವರ ವಚನ

-ರಾಯಸದ ಮಂಚಣ್ಣ ಅವರ ವಚನ

 

-ರಾಯಸದ ಮಂಚಣ್ಣ ಅವರ ವಚನ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಮರಾಳಂಗೆ ಹಾಲು ನೀರನೆರೆದಲ್ಲಿ

ನೀರನುಳುಹಿ ಹಾಲ ಕೊಂಬ ಭೇದವ ನೋಡಾ !

ಎಣ್ಣೆ ನೀರ ಕೂಡಿದಲ್ಲಿ ಅದು ತನ್ನಿಂದಲೆ ಬೆಳೆದು,

ಚೆನ್ನಾಗಿ ಉರಿಯದ ಭೇದವ ನೋಡಾ!

ಮಣ್ಣು ಹೊನ್ನಿನಲ್ಲಿ ಬೆಳೆದು, ತನ್ನ ತಪ್ಪಿಸಿಕೊಂಡು,

ಹೊನ್ನು ಬೆಲೆಯಾದ ಭೇದವ ನೋಡಾ !

ತನ್ನೊಳಗೆ ತಾನಿದು ತನ್ನನರಿಯದೆ,

ತೊಳಲುವ ಬಿನ್ನಾಣವ ನೋಡಾ !

ಚೆನ್ನಾಗಿ ನುಡಿವ ಅಣ್ಣಗಳ ಬಾಗಿಲಲ್ಲಿ ನಿಂದು,

ನಿಜವುಳ್ಳ ಅಣ್ಣಗಳ ಬಾಗಿಲಲ್ಲಿ ನಿಂದು, ಬಣ್ಣ ಗೆಟ್ಟವರ ಕಂಡು ಚುನ್ನವಾಡುತಿರ್ದ, ಜಾಂಬೇಶ್ವರಾ.

 

-ರಾಯಸದ ಮಂಚಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನಪವಾಡಸದೃಶ್ಯ ಸತ್ತ ಮಹಿಳೆ ರಸ್ತೆಗುಂಡಿಯ ಜರಕ್ ನಿಂದ ಬದುಕಿದ ಸುದ್ದಿ.!ಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ. ರಾಜ್ಯದ ವಿವಿಧೆಡೆ ಭಾರಿ ಮಳೆ :  ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 31-07-2026ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ-ರಾಯಸದ ಮಂಚಣ್ಣ ಅವರ ವಚನಎಕ್ಕದ ಗಿಡದ ಹೂವಿನಿಂದ ನೀವು ಇಷ್ಟ ಪಟ್ಟವರ ವಶ.!4.15ರ ಬ್ರಾಹ್ಮಿ ಮುಹೂರ್ತದಲ್ಲಿ ರಾಮಾಯಣ ಚಿತ್ರದ ಟ್ರೇಲರ್ ಬಿಡುಗಡೆ.! ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಹಾಕದವರಿಗೆ ಇಲ್ಲಿದೆ ಸುದ್ದಿ.! ದಿನಾಂಕ ಮುಂದೂಡಿಕೆ