LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಉಪ್ಪರಗುಡಿಯ ಸೋಮಿದೇವಯ್ಯ ಅವರ ವಚನ

-ಉಪ್ಪರಗುಡಿಯ ಸೋಮಿದೇವಯ್ಯ ಅವರ ವಚನ

 ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಕಾಯದಿಂದ ತೋರುವದು ಪ್ರಪಂಚವಲ್ಲ,

ಜೀವದಿಂದ ತೋರುವದು ಪ್ರಪಂಚವಲ್ಲ,

ಅದಂ ತದ್ಭಾವದಿಂದ ತೋರುವದೆ ಪ್ರಪಂಚುಯೆಂಬುದನರಿದು

ಸದ್ಭಾವಕ್ಕೊಡಲೆಂಬುದ ಕಂಡು,

ಅರಿದು ಮರೆದಲ್ಲಿ ನಿಃಪ್ರಪಂಚು, ಅರಿದಲ್ಲಿ ಪ್ರಪಂಚು.

ಉಭಯದ ತೆರದರಿಸಿನ ಕುರುಹುದೋರದೆ

ಅಡಗಿ ನಿಷ್ಪತ್ತಿಯಾದುದು,ಗಾರುಡೇಶ್ವರಲಿಂಗವನರಿದುದು.

 

-ಉಪ್ಪರಗುಡಿಯ ಸೋಮಿದೇವಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST